ಧರ್ಮಸ್ಥಳ ಪ್ರಕರಣ : ಯೂ ಟ್ಯೂಬರ್ ಸಮೀರಗೆ ಕೋರ್ಟಿನಿಂದ ನಿರೀಕ್ಷಣಾ ಜಾಮೀನು

ಮಂಗಳೂರು : ಧರ್ಮಸ್ಥಳ ಪ್ರಕರಣದ ಬಗ್ಗೆ ಎಐ ವೀಡಿಯೊ ಮಾಡಿ ಜನರಲ್ಲಿ ಕೋಮು ವೈಷಮ್ಯ ಮೂಡಿಸಲು ಪ್ರಯತ್ನಿಸಿದ ಆರೋಪದ ಮೇರೆಗೆ ಧರ್ಮಸ್ಥಳ ಪೊಲೀಸರು ದಾಖಲಿಸಿದ್ದ ಸುಮಟೋ ಕೇಸ್ ಗೆ ಸಂಬಂಧಿಸಿದಂತೆ ಬಂಧನ ಭೀತಿಯಲ್ಲಿದ್ದ ಯೂಟ್ಯೂಬರ್ ಸಮೀರ್ ಎಂಡಿಗೆ ಕೋರ್ಟ್ ಜಾಮೀನು ನೀಡಿದೆ. ಯೂಟ್ಯೂಬರ್‌ ಸಮೀರ್‌ ಎಂ.ಡಿ.ಗೆ ಮಂಗಳೂರು ಜಿಲ್ಲಾ ಸತ್ರ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು … Continued

ನಿಮ್ಮ ಹೇಳಿಕೆ ಅಶ್ಲೀಲವಲ್ಲದಿದ್ದರೆ ಮತ್ತೇನು? : ರಣವೀರ್ ಅಲಹಾಬಾದಿಯಾಗೆ ‘ಸುಪ್ರೀಂ ಕೋರ್ಟ್‌’ ಕೆಂಡಾಮಂಡಲ

ನವದೆಹಲಿ: ಇಂಡಿಯಾ’ಸ್ ಗಾಟ್ ಲ್ಯಾಟೆಂಟ್ ಕಾರ್ಯಕ್ರಮದ ಇತ್ತೀಚಿನ ಸಂಚಿಕೆಯಲ್ಲಿ ನೀಡಿದ ಅಶ್ಲೀಲ ಹೇಳಿಕೆಗಳಿಗೆ ಸಂಬಂಧಿಸಿದಂತೆ ಮಹಾರಾಷ್ಟ್ರ, ಅಸ್ಸಾಂ ಹಾಗೂ ರಾಜಸ್ಥಾನದಲ್ಲಿ ಯೂಟ್ಯೂಬರ್‌ ರಣವೀರ್‌ ಅಲಹಾಬಾದಿಯಾ ವಿರುದ್ಧ ದೂರು ದಾಖಲಾಗಿರುವ ಹಿನ್ನೆಲೆಯಲ್ಲಿ ಅವರನ್ನು ಬಂಧಿಸದಂತೆ ಸುಪ್ರೀಂ ಕೋರ್ಟ್‌ ಮಂಗಳವಾರ ತಡೆ ನೀಡಿದೆ. ಆದರೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಕ್ಕಾಗಿ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ರಣವೀರ್‌ ಅಲಹಾಬಾದಿಯಾ ಹೇಳಿಕೆಗಳ ಬಗ್ಗೆ … Continued