ಶಿರಸಿ | ಅಣ್ಣನನ್ನು ಸುತ್ತಿಗೆಯಿಂದ ಹೊಡೆದು ಕೊಂದ ತಮ್ಮ…!

ಶಿರಸಿ : ಕ್ಷುಲ್ಲಕ ಕಾರಣಕ್ಕೆ ತಮ್ಮನೇ ಅಣ್ಣನನ್ನು ಸುತ್ತಿಗೆಯಲ್ಲಿ ಹೊಡೆದು ಹತ್ಯೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ(sirsi) ತಾಲೂಕಿನ ಹುತ್ಗಾರಿನಲ್ಲಿ ಗುರುವಾರ ರಾತ್ರಿ ನಡೆದಿದೆ ಎಂದು ವರದಿಯಾಗಿದೆ. ಕೊಲೆಯಾದ ವ್ಯಕ್ತಿಯನ್ನು ತ್ಯಾಗರಾಜ ಗಣಪತಿ ಮುಕ್ರಿ (30) ಎಂದು ಗುರುತಿಸಲಾಗಿದ್ದು, ಈತನ ತಮ್ಮನಾದ ಶಿವರಾಜ ಗಣಪತಿ ಮುಕ್ರಿ ಕೊಲೆ ಆರೋಪಿಯಾಗಿದ್ದಾನೆ. ಸಾರಾಯಿ ಕುಡಿದು ಬಂದಿದ್ದ … Continued