ಭದ್ರಾವತಿ: ನಿಷೇಧಾಜ್ಞೆಯ ಮಧ್ಯೆಯೂ ಯುವಕನ ಮೇಲೆ ಹಲ್ಲೆ

ಶಿವಮೊಗ್ಗ: ಫ್ಲೆಕ್ಸ್‌ ವಿಚಾರಕ್ಕೆ ಶಿವಮೊಗ್ಗದಲ್ಲಿ ನಡೆದ ಗಲಾಟೆಯ ನಂತರ ಈಗ ಭದ್ರಾವತಿಯಲ್ಲೂ ಹಲ್ಲೆ ಪ್ರಕರಣ ನಡೆದ ಬಗ್ಗೆ ವರದಿಯಾಗಿದೆ. ನಿಷೇಧಾಜ್ಞೆಯ ನಡುವೆಯೂ ಭದ್ರಾವತಿಯ ನಗರದ ಯುವಕನ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿ ಚಾಕು ಇರಿತಕ್ಕೆ ಯತ್ನ ಮಾಡಿದ್ದಾರೆ ಎಂದು ವರದಿಯಾಗಿದೆ. ಸುನೀಲ್​ (27) ಎಂಬವರ ಮೇಲೆ ಇಂದು, ಮಂಗಳವಾರ ಬೆಳಗ್ಗೆ ಭದ್ರಾವತಿಯಲ್ಲಿ ಏಕಾಏಕಿ ಹಲ್ಲೆ ಮಾಡಿದ್ದಾರೆ. … Continued