ಸಾಗರ: ಬಜರಂಗದಳ ಸಂಚಾಲಕನ ಮೇಲೆ ಮಾರಕಾಸ್ತ್ರಗಳಿಂದ ದಾಳಿಗೆ ಯತ್ನ, ಸ್ವಲ್ಪದರಲ್ಲೇ ಅಪಾಯದಿಂದ ಪಾರು: ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಸಾಗರ: ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಹಿಂದೂ ಕಾರ್ಯಕರ್ತನ ಹತ್ಯೆಗೆ ಯತ್ನಿಸಿದ್ದು, ಆದರೆ, ಯತ್ನ ವಿಫಲವಾಗಿದೆ. ಹಿಂದೂ ಕಾರ್ಯಕರ್ತ ಸ್ವಲ್ಪದರಲ್ಲೇ ಬಚಾವಾಗಿದ್ದಾನೆ. ಬಜರಂಗದಳ ಸಾಗರ ನಗರ ಸಹ ಸಂಚಾಲಕ ಸುನೀಲ ಎಂಬವರ ಮೇಲೆ ಮಾರಕಾಸ್ತ್ರಗಳಿಂದ ಈ ಹತ್ಯೆಯ ನಡೆದಿದೆ. ಭಾನುವಾರ ಶಿವಮೊಗ್ಗದಲ್ಲಿ ನಡೆದಿದ್ದ ಶೋಭಾ ಯಾತ್ರೆಯಲ್ಲಿ ಸುನೀಲ ಭಾಗವಹಿಸಿದ್ದ. ಅದರ ಮರುದಿನವೇ ಅವರ ಮೇಲೆ ದಾಳಿ ನಡೆದಿದೆ … Continued