ಬೆಂಗಳೂರು : ಯುವ ಕಾಂಗ್ರೆಸ್ ಸಭೆಯಲ್ಲಿ ತಳ್ಳಾಟ, ನೂಕಾಟ, ಗದ್ದಲ…!

ಬೆಂಗಳೂರು: ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ಮೇ 21 ರಂದು ಹಮ್ಮಿಕೊಳ್ಳಲಾಗಿರುವ ಬೃಹತ್ ಪ್ರತಿಭಟನೆಯ ಕುರಿತು ಕರೆಯಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಜಗಳ, ತಳ್ಳಾಟ ನಡೆದು ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿದ ಘಟನೆ ಬೆಂಗಳೂರಿನ ಕೆಪಿಸಿಸಿ (KPCC) ಕಚೇರಿಯಲ್ಲಿ ನಡೆದಿದೆ. ಯುವ ಕಾಂಗ್ರೆಸ್‌ನ (Youth Congress) ಎರಡು ಬಣಗಳ ನಡುವಿನ ಭಿನ್ನಾಭಿಪ್ರಾಯ ಬೀದಿಗೆ ಬಂದಿದ್ದು, … Continued

‘ಎಐ ಸಮಿಟ್’ ಪ್ರತಿಭಟನೆ | ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನದ ನಂತ್ರ ಹೈಡ್ರಾಮಾ ; ಪೊಲೀಸ್‌ vs ಪೊಲೀಸ್‌

ನವದೆಹಲಿ: ಕಳೆದ ವಾರ ದೆಹಲಿಯಲ್ಲಿ ನಡೆದ ‘ಎಐ ಸಮಿಟ್’ (AI Summit) ವೇಳೆ ಶರ್ಟ್ ಬಿಚ್ಚಿ ಪ್ರತಿಭಟನೆ ನಡೆಸಿದ್ದ ಯೂತ್ ಕಾಂಗ್ರೆಸ್ ಕಾರ್ಯಕರ್ತರ ಬಂಧನದ ವಿಚಾರವಾಗಿ, ಶಿಮ್ಲಾದಲ್ಲಿ ಬುಧವಾರ ತಡರಾತ್ರಿ ದೆಹಲಿ ಮತ್ತು ಹಿಮಾಚಲ ಪ್ರದೇಶ ಪೊಲೀಸರ ನಡುವೆ ಅಸಾಧಾರಣ ಜಟಾಪಟಿ ನಡೆದಿದೆ. ಅಂತರರಾಜ್ಯ ಪೊಲೀಸ್ ಕಾರ್ಯಾಚರಣೆಯಾಗಿ ಆರಂಭವಾದ ಈ ಘಟನೆ, ವಾಹನಗಳ ತಡೆ, ವಾಗ್ವಾದ … Continued

ಎಐ ಸಮಿಟ್‌ವೇಳೆ ಅರೆಬೆತ್ತಲೆ ಪ್ರತಿಭಟನೆ : ಯೂಥ್‌ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಚಿಬ್ ಬಂಧನ

ನವದೆಹಲಿ: ದೇಶದ ರಾಜಧಾನಿಯಲ್ಲಿ ನಡೆದ ಎಐ (AI) ಶೃಂಗಸಭೆಯ ಸಂದರ್ಭದಲ್ಲಿ ಭಾರತ ಮಂಟಪದ ಮುಂದೆ ಅರೆಬೆತ್ತಲೆ ಪ್ರತಿಭಟನೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಯೂತ್ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಅವರನ್ನು ದೆಹಲಿ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ನ್ಯಾಯಾಲಯವು ಅವರನ್ನು ನಾಲ್ಕು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ಈ ಪ್ರತಿಭಟನೆಯ ಸಂಪೂರ್ಣ ಯೋಜನೆ … Continued

ಎಐ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಪ್ರತಿಭಟನೆ: ಕಾಂಗ್ರೆಸ್-ಮಿತ್ರಪಕ್ಷಗಳ ನಡುವೆ ಹೆಚ್ಚಿದ ಬಿರುಕು

ನವದೆಹಲಿ: ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಶೃಂಗಸಭೆ(AI Summit)ಯಲ್ಲಿ ಯುವ ಕಾಂಗ್ರೆಸ್ ನಡೆಸಿದ ಅರೆಬೆತ್ತಲೆ ಪ್ರತಿಭಟನೆಯು ಈಗ ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ರಾಜಕೀಯ ಮುಜುಗರವಾಗಿ (Albatross) ಪರಿಣಮಿಸಿದೆ. ಮೊದಲಿಗೆ ವಿಪಕ್ಷಗಳ ‘ಇಂಡಿಯಾ’ (INDIA) ಮೈತ್ರಿಕೂಟದ ಮಿತ್ರಪಕ್ಷಗಳು ಈ ಪ್ರತಿಭಟನೆಯಿಂದ ಅಂತರ ಕಾಯ್ದುಕೊಂಡಿದ್ದವು. ಈಗ ಪ್ರಧಾನಿ ನರೇಂದ್ರ ಮೋದಿ ಅವರು ಬಹಿರಂಗವಾಗಿ ಟೀಕಿಸಿದ ನಂತರ, ಮಿತ್ರಪಕ್ಷಗಳು ಕೂಡ ಧ್ವನಿ ಎತ್ತುತ್ತಿವೆ. … Continued

ನಟ ಶಿವಕಾರ್ತಿಕೇಯನ್ ನಟನೆಯ ‘ಪರಾಶಕ್ತಿ’ ಚಿತ್ರಕ್ಕೆ ತಮಿಳುನಾಡು ಯೂತ್ ಕಾಂಗ್ರೆಸ್ ವಿರೋಧ: ಕಾರಣ…?

 ಚೆನ್ನೈ: ತಮಿಳುನಾಡಿನ ಖ್ಯಾತ ನಟ ಶಿವಕಾರ್ತಿಕೇಯನ್ ಅಭಿನಯದ ಇತ್ತೀಚಿನ ಚಿತ್ರ ‘ಪರಾಶಕ್ತಿ’ (Parasakthi) ಇದೀಗ ದೊಡ್ಡ ವಿವಾದಕ್ಕೆ ಗುರಿಯಾಗಿದೆ. ಈ ಚಿತ್ರದಲ್ಲಿ ಕಾಂಗ್ರೆಸ್ ಪಕ್ಷದ ಇತಿಹಾಸವನ್ನು ತಿರುಚಲಾಗಿದೆ ಎಂದು ಆರೋಪಿಸಿರುವ ತಮಿಳುನಾಡು ಯೂತ್ ಕಾಂಗ್ರೆಸ್, ಚಿತ್ರವನ್ನು ತಕ್ಷಣವೇ ನಿಷೇಧಿಸಬೇಕೆಂದು ಒತ್ತಾಯಿಸಿದೆ. ಸುಧಾ ಕೊಂಗರ ಪ್ರಸಾದ ನಿರ್ದೇಶನದ ಈ ಸಿನಿಮಾ ಜನವರಿ 10 ರಂದು ಬಿಡುಗಡೆಯಾಗಿತ್ತು. 1960 … Continued

ಯುವ ಕಾಂಗ್ರೆಸ್ ಚುನಾವಣಾ ಫಲಿತಾಂಶ : ದೆಹಲಿಯಲ್ಲಿ ಮತ್ತೆ ಮತ ಎಣಿಕೆ

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಏನು ನಡೆಯುತ್ತಿದೆ ಎಂಬುದು ಕಾಂಗ್ರೆಸ್‌ನಲ್ಲಿಯೇ ಏರ್ಪಟ್ಟಿದೆ. ಇದಕ್ಕೆ ಉತ್ತಮ ಉದಾಹರಣೆ ಯುವ ಕಾಂಗ್ರೆಸ್‌ ಚುನಾವಣೆ ಹಾಗೂ ಫಲಿತಾಂಶ. ಪದೇಪದೇ ತಿರುವುದು ಪಡೆದುಕೊಳ್ಳುತ್ತಿರುವ ಯುವ ಕಾಮಗ್ರೆಸ್‌ ಚುನಾವನೆ ಫಲಿತಾಂಶ ಈಗ ದೆಹಲಿಯ ಹೈ ಕಮಾಂಡ್‌ ಬಾಗಿಲ ವರೆಗೂ ಹೋಗಿದೆ. ಈಗ ದೆಹಲಿಯಲ್ಲಿಯೇ ಯುವ ಕಾಂಗ್ರೆಸ್‌ ಚುನಾವಣೆಯ ಮತಗಳ ಎಣಿಕೆ ನಡೆಯಲಿದೆಯಂತೆ…! ಫೆ. ೨೧ … Continued