ನಡುರಾತ್ರಿ ರೈಲಿನಲ್ಲಿ ಸೆಲ್ಫಿ ತೆಗೆದುಕೊಳ್ಳಲು ಹೋಗಿ ಪ್ರಾಣ ಕಳೆದುಕೊಂಡ ಯುವಕ

ಬೆಂಗಳೂರು: ಚಲಿಸುವ ರೈಲಿನ ಬಾಗಿಲಲ್ಲಿ ನಿಂತು ಸೆಲ್ಫಿ ತೆಗೆದುಕೊಳ್ಳುವಾಗ ನದಿಗೆ ಬಿದ್ದು ಯುವಕನೋರ್ವ ಮೃತಪಟ್ಟಿದ್ದು, ಶ್ರೀರಂಗಪಟ್ಟಣದಲ್ಲಿ ಶವ ಪತ್ತೆಯಾಗಿದೆ. ಮಂಡ್ಯ ಜಿಲ್ಲೆಯ ಕೆಆರ್ ಪೇಟೆ ತಾಲೂಕಿನ ಅಣ್ಣೆಚಕ್ಕನಹಳ್ಳಿಯ ಅಭಿಷೇಕ್ (೧೯) ಮೃತ ಯುವಕ ಎಂದು ಗುರುತಿಸಲಾಗಿದೆ. ಗಾಂಧಿನಗರದ ಬಾರ್ ಒಂದರಲ್ಲಿ ರೆಸ್ಟೊರೆಂಟ್‌ನಲ್ಲಿ ಕೆಲಸ ಮಾಡುತ್ತಿದ್ದ ಸಹಾಯಕನಾಗಿ ಕೆಲಸ ಮಾಡುತ್ತಿದ್ದ ಅಭಿಷೇಕ್ ನ.೬ರಂದು ರಾತ್ರಿ ಸ್ನೇಹಿತರ ಜೊತೆ … Continued