ಸೆಲ್ಫಿ ಹುಚ್ಚಿನಿಂದ ಗುಂಡ್ಯ ಹೊಳೆಯಲ್ಲಿ ನೀರು ಪಾಲಾದ ಯುವಕ

ಪುತ್ತೂರು: ಸೆಲ್ಫಿ ಹುಚ್ಚಿನಿಂದ ಯುವಕನೊಬ್ಬ ಆಕಸ್ಮಿಕವಾಗಿ ನೀರಿಗೆ ಬಿದ್ದು ಗುಂಡ್ಯದ ಹೊಳೆಯಲ್ಲಿ ಮುಳುಗಿ ನಾಪತ್ತೆಯಾಗಿರುವ ಘಟನೆ ಗುಂಡ್ಯ ಸಮೀಪದಲ್ಲಿ ನಡೆದಿದೆ. ನೀರಲ್ಲಿ ಮುಳುಗಿದ ಯುವಕನನ್ನು ರಾಜಸ್ಥಾನ ಮೂಲದ ಸೀತಾರಾಮ್ ಎಂದು ಹೇಳಲಾಗಿದೆ. ಇಬ್ಬರು ಯುವಕರು ತಮ್ಮ ಟೆಂಪೋ ವಾಹನವನ್ನು ರಾಷ್ಟ್ರೀಯ ಹೆದ್ದಾರಿ 75ರ ಬದಿಯಲ್ಲಿ ನಿಲ್ಲಿಸಿ ಗುಂಡ್ಯ ಹೊಳೆಯ ಬಂಡೆಯೊಂದರ ಮೇಲೆ ಸೆಲ್ಫೀ ತೆಗೆಯಲು ಮುಂದಾದಾಗ … Continued