ತತ್ಕಾಲ್ ಟಿಕೆಟ್‌ಗಾಗಿ ಸರದಿ ಬ್ರೇಕ್‌ ಮಾಡಿದ್ದನ್ನು ವಿರೋಧಿಸಿದವರ ಮೇಲೆ ರೈಲ್ವೇ ನಿಲ್ದಾಣದಲ್ಲಿ ಗುಂಡಿನ ದಾಳಿ

ಪಟ್ನಾ: ಭಾನುವಾರ ಪಾಟ್ನಾದ ಬಿಹ್ತಾ ರೈಲ್ವೇ ನಿಲ್ದಾಣದಲ್ಲಿ ತತ್ಕಾಲ್ ಟಿಕೆಟ್‌ಗಾಗಿ ಸರತಿ ಸಾಲಿನಲ್ಲಿ ಬರದೆ ಮುನ್ನುಗ್ಗಿದ್ದನ್ನು ವಿರೋಧಿಸಿದ್ದಕ್ಕೆ ಅಪರಿಚಿತ ವ್ಯಕ್ತಿಗಳು ಗುಂಡು ಹಾರಿಸಿದ ನಂತರ ವ್ಯಕ್ತಿಯೊಬ್ಬರು ಗಾಯಗೊಂಡಿದ್ದಾರೆ. ಭಾನುವಾರದ ತತ್ಕಾಲ್ ಟಿಕೆಟ್‌ಗಾಗಿ ಬಿಹ್ತಾ ರೈಲು ನಿಲ್ದಾಣದ ಟಿಕೆಟ್ ಕೌಂಟರ್‌ನಲ್ಲಿ ಭಾರಿ ಜನಸಂದಣಿ ಇತ್ತು. ಈ ನಡುವೆ ಕೌಂಟರ್‌ನಲ್ಲಿ ಸರತಿ ಸಾಲಿನಲ್ಲಿ ನಿಲ್ಲುವ ವಿಚಾರದಲ್ಲಿ ಜನರ ನಡುವೆ … Continued