ಶಿವಮೊಗ್ಗ: ಹಿಂದೂ ಸಂಘಟನೆ ಕಾರ್ಯಕರ್ತನ ಭೀಕರ ಹತ್ಯೆ, ಪರಿಸ್ಥಿತಿ ಉದ್ವಿಗ್ನ

ಶಿವಮೊಗ್ಗ: ನಗರದ ಸೀಗೆಹಟ್ಟಿಯಲ್ಲಿ ಹಿಂದೂ ಪರ ಸಂಘಟನೆಯ ಯುವಕನೊಬ್ಬನನ್ನು ದುಷ್ಕರ್ಮಿಗಳ ತಂಡವೊಂದು ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿ ಪರಾರಿಯಾದ ಘಟನೆ ಭಾನುವಾರ ರಾತ್ರಿ 10 ಗಂಟೆ ಸುಮಾರಿಗೆ ನಡೆದ ಬಗ್ಗೆ ವರದಿಯಾಗಿದೆ. ಮೃತನನ್ನು ಹರ್ಷ (25) ಎಂದು ಗುರುತಿಸಲಾಗಿದೆ. ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು ಪರಿಶೀಲನೆ ನಡೆಸಿದ್ದಾರೆ. ರಾತ್ರಿ 10ರ ಸುಮಾರಿಗೆ ಭಾರತಿ ಕಾಲೋನಿ ಬಳಿ … Continued