ರಾಡಿನಿಂದ ಹೊಡೆದು ಅಜ್ಜಿಯನ್ನೇ ಕೊಂದ ಮೊಮ್ಮಗ; ತಾಯಿ ಮೇಲೂ ಹಲ್ಲೆ..!

ಧಾರವಾಡ: ಧಾರವಾಡ ನಗರದ ಸಪ್ತಾಪುರ ಬಡಾವಣೆಯಲ್ಲಿ ಮೊಮ್ಮಗನೇ ಅಜ್ಜಿಯನ್ನು ಕೊಲೆ ಮಾಡಿದ ದುರ್ಘಟನೆ ನಡೆದಿದೆ. ದತ್ತಾತ್ರೇಯ (ದತ್ತು) ಎಂಬ ಯುವಕ ಕಬ್ಬಿಣದ ರಾಡಿನಿಂದ ಅಜ್ಜಿ ಭೀಮವ್ವ (70 ವರ್ಷ)ಅವರ ಮೇಲೆ ಭೀಕರ ಹಲ್ಲೆ ನಡೆಸಿದ ಪರಿಣಾಮ ಅಜ್ಜಿ ಮೃತಪಟ್ಟಿದ್ದಾರೆ. ತಾಯಿ ಗೌರಮ್ಮ ಅವರ ಮೇಲೂ ಹಲ್ಲೆ ಮಾಡಿದ್ದು, ತೀವ್ರವಾಗಿ ಗಾಯಗೊಂಡಿರುವ ಗೌರಮ್ಮ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. … Continued