ವೀಡಿಯೊ…| ತಿಪಟೂರು : ಧೈರ್ಯ ಅಂದ್ರೆ ಇದಪ್ಪ…ಓಡಿ ಹೋಗುತ್ತಿದ್ದ ಚಿರತೆ ಬಾಲ ಹಿಡಿದೆಳೆದು ಬೋನಿಗೆ ಹಾಕಿದ ಯುವಕ…!

ತುಮಕೂರು: ಅರಣ್ಯ ಇಲಾಖೆ ಸಿಬ್ಬಂದಿಗಳ ಕೈಯಿಂದ ತಪ್ಪಿಸಿಕೊಂಡು ಓಡಿ ಹೋಗುತ್ತಿದ್ದ ಚಿರತೆಯನ್ನು ಯುವಕನೊಬ್ಬ ಅದರ ಬಾಲದಿಂದ ಹಿಡಿದು ಬೋನಿಗೆ ಹಾಕಿರುವ ಘಟನೆ ತುಮಕೂರು (Tumakuru) ಜಿಲ್ಲೆ ತಿಪಟೂರು ತಾಲೂಕಿನ ರಂಗಾಪುರ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಆನಂದ ಎಂಬ ಯುವಕ ಚಿರತೆ ಬಾಲ ಹಿಡಿದು ಬೋನಿಗೆ ಹಾಕಿದ ಯುವಕನಾಗಿದ್ದಾನೆ. ಚಿರತೆಯೊಂದು ಹಲವು ದಿನಗಳಿಂದ ರಂಗಾಪುರ ಗ್ರಾಮದ … Continued