ಕೋವಿಡ್-19 ಹೆಚ್ಚಳಕ್ಕೆ ಯುವಕರ ನಿರ್ಲಕ್ಷ್ಯ ಹೆಚ್ಚು ಕಾರಣ: ಏಮ್ಸ್ ನಿರ್ದೇಶಕ

ನವ ದೆಹಲಿ: ಕೋವಿಡ್-19 ಪ್ರಕರಣಗಳ ಹರಡುವಿಕೆಗೆ ಯುವಕರು ಕಾರಣವಾಗುತ್ತಿದ್ದಾರೆ ಎಂದು ದೆಹಲಿಯಲ್ಲಿನ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್‌ನ (ಏಮ್ಸ್) ನಿರ್ದೇಶಕ ಡಾ. ರಣದೀಪ್ ಗುಲೇರಿಯಾ ಹೇಳಿದ್ದಾರೆ. ಕೋವಿಡ್-19 ಪ್ರಕರಣಗಳಲ್ಲಿ ಗಣನೀಯ ಏರಿಕೆಯಾಗುತ್ತಿದ್ದರೂ ಯುವಕರು ಈ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದಾರೆ. ಗುಂಪುಗೂಡಿ ಹೊರಗೆ ಹೋಗಿ ಜನರೊಂದಿಗೆ ಬೆರೆಯುತ್ತಿದ್ದಾರೆ. ಸಾಮಾಜಿಕ ಅಂತರವಿಲ್ಲ. ತಮಗೆ ಸೋಂಕು ತಗುಲಿದರೂ … Continued

ಎರಡನೇ ಕೊರೊನಾ ಅಲೆ: ಬೆಂಗಳೂರಲ್ಲಿ ವೃದ್ಧರಿಗಿಂತ ಯುವಕರಿಗೇ ಹೆಚ್ಚು ಸೋಂಕು..!

ಬೆಂಗಳೂರು: ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ರಾಜ್ಯದ ಸರಿಸುಮಾರು ಶೇ.೬೦ರಷ್ಟು ಪ್ರಕರಣಗಳು ಕಾಣಿಸಿಕೊಳ್ಳುತ್ತಿವೆ. ಮಾರ್ಚ್ ಮಧ್ಯದಲ್ಲಿ ಪ್ರಕರಣಗಳು ಹೆಚ್ಚಾಗಲು ಪ್ರಾರಂಭಿಸಿದಾಗಿನಿಂದ ನಗರದಲ್ಲಿ ಹೆಚ್ಚಾಗಿ ಯುವಕರು ಹಾಗೂ ಮಕ್ಕಳಲ್ಲಿ ಕೊರೊನಾ ವೈರಸ್‌ ಸೋಂಕು ಕಂಡುಬರುತ್ತಿರುವುದು ೨ನೇ ಅಲೆಯ ಕಳವಳಕಾರಿ ವಿಷಯವಾಗಿದೆ. ಈ ಕಾರಣಕ್ಕಾಗಿಯೇ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಪ್ರದಾನಿ ಮೋದಿ ಜೊತೆಗಿನ ವರ್ಚ್ಯುಲ್‌ ಸಭೆಯಲ್ಲಿ ಎಲ್ಲ ವಯಸ್ಸಿನವರಿಗೂ ಕೊರೊನಾ … Continued