ಧರ್ಮಸ್ಥಳದಲ್ಲಿ ಶವ ಶೋಧ ಕಾರ್ಯ ತಾತ್ಕಾಲಿಕ ಸ್ಥಗಿತ : ಗೃಹ ಸಚಿವ ಡಾ. ಪರಮೇಶ್ವರ

ಬೆಂಗಳೂರು : ಧರ್ಮಸ್ಥಳದಲ್ಲಿ ನಡೆಯುತ್ತಿದ್ದ ಶವ ಶೋಧ ಕಾರ್ಯವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಪ್ರಕಟಿಸಿದ್ದಾರೆ. ಧರ್ಮಸ್ಥಳದಲ್ಲಿ ಶವ ಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಸಭೆಯಲ್ಲಿ ಮಾತನಾಡಿದ ಅವರು, ದೂರುದಾರನ ಮನವಿಯಂತೆ ಧರ್ಮಸ್ಥಳದ 13 ಸ್ಥಳಗಳಲ್ಲಿ ಗುಂಡಿ ತಗೆದು ಶೋಧ ನಡೆಸಲಾಗಿದೆ. ಅವುಗಳಲ್ಲಿ ಎರಡು ಕಡೆ ಮಾನವನ ಮೂಳೆಗಳು ಸಿಕ್ಕಿವೆ. ಅವುಗಳನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ … Continued

ಧರ್ಮಸ್ಥಳ: ನಾಲ್ವರು ಯೂ ಟ್ಯೂಬರ್‌ ಗಳ ಮೇಲೆ ಹಲ್ಲೆ

ಮಂಗಳೂರು : ವೀಡಿಯೊ ಮಾಡಲು ಹೋಗಿದ್ದ ನಾಲ್ವರು ಯೂಟ್ಯೂಬರ್‌ಗಳ ಮೇಲೆ ಹಲ್ಲೆ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನಡೆದಿದೆ ಎಂದು ವರದಿಯಾಗಿದೆ. ನಂತರ ಜನರನ್ನು ಚದುರಿಸಲು ಪೊಲೀಸರು ಲಘು ಲಾಠಿ ಚಾರ್ಜ್‌ ನಡೆಸಿದ್ದಾರೆ. ಸಂದರ್ಶನ ನಡೆಸುತ್ತಿದ್ದ ನಾಲ್ವರು ಯೂಟ್ಯೂಬರ್‌ಗಳ ಮೇಲೆ ಹಲ್ಲೆ ನಡೆದಿದೆ. ಈ ಘಟನೆಯಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ಯೂ ಟ್ಯೂಬರ್‌ಗಳಾದ ಅಜಯ, … Continued