ಹಿಂದಿನ ಜಗನ್ ಸರ್ಕಾರ ಆಡಳಿತದಲ್ಲಿ ತಿರುಪತಿ ಲಡ್ಡಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗಿತ್ತು ; ಚಂದ್ರಬಾಬು ನಾಯ್ಡು ಗಂಭೀರ ಆರೋಪ

ಅಮರಾವತಿ : ಹಿಂದಿನ ವೈಎಸ್ಆರ್ ಕಾಂಗ್ರೆಸ್ ಸರ್ಕಾರದಲ್ಲಿ ʼತಿರುಪತಿ ಲಡ್ಡುʼಗಳನ್ನು ತಯಾರಿಸಲು ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಗಂಭೀರ ಆರೋಪ ಮಾಡಿದ್ದಾರೆ. ವೈ.ಎಸ್. ಜಗನ್ ಮೋಹನ್ ರೆಡ್ಡಿ ನೇತೃತ್ವದ ವೈಎಸ್ಆರ್ ಕಾಂಗ್ರೆಸ್ ಪಕ್ಷವು ಈ ಆರೋಪವನ್ನು ತಳ್ಳಿಹಾಕಿದೆ ಮತ್ತು ಇದು ದುರುದ್ದೇಶಪೂರಿತ ಆರೋಪ ಎಂದು ಹೇಳಿದೆ. ಬುಧವಾರ ನಡೆದ … Continued

ಆಂಧ್ರಪ್ರದೇಶದಲ್ಲಿ ವೈಎಸ್ಆರ್ ಕಾಂಗ್ರೆಸ್ ಸೇರಿದ ಮಾಜಿ ಕ್ರಿಕೆಟಿಗ ಅಂಬಟಿ ರಾಯುಡು

ಆಂಧ್ರಪ್ರದೇಶ: ಮಾಜಿ ಕ್ರಿಕೆಟಿಗ ಅಂಬಟಿ ರಾಯುಡು ಗುರುವಾರ ಅಮರಾವತಿಯಲ್ಲಿ ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ ರೆಡ್ಡಿ ಅವರ ಸಮ್ಮುಖದಲ್ಲಿ ವೈಎಸ್‌ಆರ್ ಕಾಂಗ್ರೆಸ್ ಸೇರಿದ್ದಾರೆ. “ಮುಖ್ಯಮಂತ್ರಿ ಕ್ಯಾಂಪ್ ಕಚೇರಿಯಲ್ಲಿ ಮುಖ್ಯಮಂತ್ರಿ ವೈ ಎಸ್ ಜಗನ್ ಮೋಹನ ರೆಡ್ಡಿ ಅವರ ಸಮ್ಮುಖದಲ್ಲಿ, ಅಂಬಟಿ ತಿರುಪತಿ ರಾಯುಡು ಅವರು ವೈಎಸ್‌ಆರ್‌ಸಿಪಿಗೆ ಸೇರ್ಪಡೆಯಾಗಿದ್ದಾರೆ” ಎಂದು ವೈಎಸ್‌ಆರ್‌ಸಿಪಿ ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್‌ನಲ್ಲಿ … Continued