ʼಚುನಾವಣಾ ರಾಜಕೀಯ’ಕ್ಕೆ ನಿವೃತ್ತಿ ಘೋಷಿಸಿದ ವೈಎಸ್‌ವಿ ದತ್ತ : ಕಡೂರಿನಲ್ಲಿ ಪಶ್ಚಾತ್ತಾಪದ ಪಾದಯಾತ್ರೆ

ಚಿಕ್ಕಮಗಳೂರು: ಕೆಲದಿನಗಳ ಹಿಂದೆ ನಡೆದ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಡೂರು ಕ್ಷೇತ್ರದಿಂದ ಸ್ಪರ್ಧಿಸಿ ಸೋತ ನಂತರ ಜೆಡಿಎಸ್​ನ ವೈಎಸ್​ವಿ ದತ್ತ (YSV Datta) ಅವರು ಈಗ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಹಾಗೂ ಚನಾವಣೆ ಸಮಯದಲ್ಲಿ ನಡೆದ ಬೆಳವಣಿಗೆಯಿಂದ ಪಶ್ಚಾತ್ತಾಪ ಪಟ್ಟಿರುವ ಅವರು ಕ್ಷೇತ್ರದಲ್ಲಿ ಪಶ್ಚಾತ್ತಾಪ ಪಾದಯಾತ್ರೆ ಕೈಗೊಂಡು ಜನರಲ್ಲಿ ಕ್ಷಮೆ ಕೋರಲು ನಿರ್ಧರಿಸಿದ್ದಾರೆ. ವಿಧಾನಸಭಾ … Continued