ʼಕಾಂಗ್ರೆಸ್ ಸ್ವಾಭಿಮಾನಕ್ಕೆ ಪೆಟ್ಟು ನೀಡಿದೆ’: ಪಕ್ಷೇತರನಾಗಿ ಸ್ಪರ್ಧಿಸಲು ವೈಎಸ್ವಿ ದತ್ತ ನಿರ್ಧಾರ
ಚಿಕ್ಕಮಗಳೂರು: ಇತ್ತೀಚೆಗೆ ಕಾಂಗ್ರೆಸ್ ಸೇರಿ, ಟಿಕೆಟ್ ಸಿಗದೆ ಬೇಸರಗೊಂಡಿರುವ ಮಾಜಿ ಶಾಸಕ ವೈ.ಎಸ್.ವಿ. ದತ್ತ ಅವರು ಪಕ್ಷೇತರ ಅಭ್ಯರ್ಥಿಯಾಗಿ ಕಡೂರು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ನಿರ್ಧರಿಸಿದ್ದಾರೆ. ಕಡೂರು ಪಟ್ಟಣದ ವೆಂಕಟೇಶ್ವರ ಕಲ್ಯಾಣ ಮಂದಿರದಲ್ಲಿ ಭಾನುವಾರ ನಡೆದ ಅಭಿಮಾನಿಗಳ ಸಭೆಯಲ್ಲಿ ಅವರು ಈ ನಿರ್ಧಾರ ಪ್ರಕಟಿಸಿದ್ದಾರೆ. ಕಾಂಗ್ರೆಸ್ ಟಿಕೆಟ್ ನೀಡದೆ ವಂಚಿಸಿ ಸ್ವಾಭಿಮಾನಕ್ಕೆ ಪೆಟ್ಟು ನೀಡಿದೆ, ಈ … Continued