ಕಾಂಗ್ರೆಸ್‌ ಐದನೇ ಗ್ಯಾರಂಟಿ ʼಯುವನಿಧಿʼ ಯೋಜನೆ ನೋಂದಣಿ ಪ್ರಕ್ರಿಯೆಗೆ ಸಿಎಂ ಸಿದ್ದರಾಮಯ್ಯ ಚಾಲನೆ

ಬೆಂಗಳೂರು: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆ ಯುವನಿಧಿ ನೋಂದಣಿ ಪ್ರಕ್ರಿಯೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಚಾಲನೆ ನೀಡಿದ್ದಾರೆ. ವಿಧಾನಸೌಧದ ಬ್ವಾಂಕ್ವೆಟ್ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ. ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ, ಸಚಿವರಾದ ಶರಣ ಪ್ರಕಾಶ ಪಾಟೀಲ, ಪ್ರಿಯಾಂಕ್ ಖರ್ಗೆ, ಎಂ.ಸಿ. ಸುಧಾಕರ, ಬಿ. ನಾಗೇಂದ್ರ ಮೊದಲಾದವರು ಉಪಸ್ಥಿತರಿದ್ದರು. ಇದು … Continued

‘ಯುವನಿಧಿ ಯೋಜನೆ’ ಜಾರಿಗೊಳಿಸಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಐದು ಗ್ಯಾರಂಟಿ ಭರವಸೆಗಳನ್ನು ನೀಡಿತ್ತು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಜುಲೈ 2ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿತ್ತು.ವ ಈ ಬೆನ್ನಲ್ಲೇ ಇಂದು ಯುವನಿಧಿ ಯೋಜನೆ ಜಾರಿಗೊಳಿಸಿ ಸರ್ಕಾರ ಆದೇಶ ಮಾಡಿದೆ. ಈ ಸಂಬಂಧ ಇಂದು, ಶುಕ್ರವಾರ ಕೌಶಲ್ಯಾಭಿವೃದ್ಧಿ, … Continued