ಬಾಯಿ ಮುಚ್ಕೊಂಡು ಕೆಲಸ ಮಾಡಿ, 224 ಅಭ್ಯರ್ಥಿಗಳೂ ಸಿಎಂ ಅಭ್ಯರ್ಥಿಗಳೇ : ಪರೋಕ್ಷವಾಗಿ ಜಮೀರ್ ವಿರುದ್ಧ ಡಿಕೆಶಿ ಗುಡುಗು
ಬೆಂಗಳೂರು: ನನ್ನ ಲೆವೆಲ್ಗೆ ಮಾತನಾಡುವವರ ವಿಚಾರ ನಾನು ಮಾತನಾಡುತ್ತೇನೆ. ಪಕ್ಷವನ್ನು ಅಧಿಕಾರಕ್ಕೆ ತರುವ ಕೆಲಸವನ್ನು ಬಾಯಿ ಮುಚ್ಚಿಕೊಂಡು ಮಾಡಬೇಕು. ಎಲ್ಲರಿಗೂ ನಾನು ಈ ಮಾತು ಹೇಳುತ್ತಿದ್ದೇನೆ. ಕಾಂಗ್ರೆಸ್ ಪಕ್ಷಕ್ಕೆ ವಿಧಾನಸಭೆ ಚುನಾವಣೆಗೆ ನಿಲ್ಲುವ ಎಲ್ಲ 224 ಅಭ್ಯರ್ಥಿಗಳೂ ಮುಖ್ಯಮಂತ್ರಿ ಅಭ್ಯರ್ಥಿಗಳೇ. ಈ ಬಗ್ಗೆ ಹೈ ಕಮಾಂಡ್ ನಿರ್ಧರಿಸುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರು ಶಾಸಕ … Continued