ಡ್ರೋನ್ ಟೆಕ್ನಿಷಿಯನ್ ಆತ್ಮಹತ್ಯೆ ಯತ್ನ ; ಸಚಿವ ಜಮೀರ್ ಅಹ್ಮದ್‌ ಪುತ್ರನ ವಿರುದ್ಧ ದೂರು

ಬೆಂಗಳೂರು : ವಸತಿ ಸಚಿವ ಜಮೀರ್ ಅಹ್ಮದ್ ಪುತ್ರ ಹಾಗೂ ಚಿತ್ರನಟ ಜೈದ್ ಖಾನ್ ವಿರುದ್ಧ ಮಾಗಡಿ ರಸ್ತೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ವರದಿ ಪ್ರಕಾರ, ಚಿತ್ರತಂಡದ ಡ್ರೋನ್ ಟೆಕ್ನಿಷಿಯನ್ ಸಂತೋಷ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ನಂತರ ಅವರ ತಾಯಿ ಸ್ಥಳೀಯರ ನೆರವಿನಿಂದ ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದರು. ಇದಕ್ಕೆ ಕಲ್ಟ್ ಚಿತ್ರದ ನಾಯಕ ಜೈದ್ ಖಾನ್ … Continued

ಸಚಿವ ಜಮೀರ್ ಅಹ್ಮದ್‌ ವಿರುದ್ಧ ಕ್ರಮ: ಪರೋಕ್ಷ ಸುಳಿವು ನೀಡಿದರೇ ಗೃಹ ಸಚಿವ ಪರಮೇಶ್ವರ..?

ಮೈಸೂರು : ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರನ್ನು ಕರಿಯ ಎಂದು ಕರೆದು ವಿವಾದಕ್ಕೆ ಕಾರಣವಾಗಿರುವ ಸಚಿವ ಜಮೀರ್ ಅಹ್ಮದ್ ವಿರುದ್ಧ ಕಾಂಗ್ರೆಸ್ ಪಕ್ಷದಲ್ಲಿ ಶಿಸ್ತು ಕ್ರಮ ಕೈಗೊಳ್ಳುವ ವಿಚಾರ ಕುರಿತು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಪರೋಕ್ಷ ಸುಳಿವು ನೀಡಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಅವರು, ಜಮೀರ್ ಹೇಳಿಕೆಯಿಂದ ಚುನಾವಣೆಯಲ್ಲಿ ಸ್ವಲ್ಪ ಪರಿಣಾಮ … Continued

ಜಮೀರ್‌ ಅಹ್ಮದ್‌ ರನ್ನು ನಾನು ಯಾವತ್ತೂ ಕುಳ್ಳ ಎಂದು ಕರೆದಿಲ್ಲ ; ಕುಮಾರಸ್ವಾಮಿ

ಮೈಸೂರು : ಜಮೀರ್‌ ಅಹ್ಮದ್‌ ಅವರನ್ನು ನಾನು ಯಾವತ್ತೂ ಕುಳ್ಳ ಎಂದು ಕರೆದಿಲ್ಲ. ನಮ್ಮ ಸ್ನೇಹ ರಾಜಕೀಯವಾಗಿ ಅಷ್ಟೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಾಮುಂಡಿ ತಾಯಿ ಮುಂದೆ ನಿಂತು ಹೇಳುತ್ತಿದ್ದೇನೆ. ಬಸವರಾಜ ಹೊರಟ್ಟಿ ಆವತ್ತು ನನ್ನನ್ನು ಕುಮಾರ … Continued

ಸಚಿವ ಜಮೀರ್ ಅಹಮದಗೆ ನಿಂದನೆ ಆರೋಪ ; ಪುನೀತ ಕೆರೆಹಳ್ಳಿ ಬಂಧನ

ಬೆಂಗಳೂರು: ಸಚಿವ ಜಮೀರ್ ಅಹಮ್ಮದ್ (Zameer Ahmed) ಅವರನ್ನು ನಿಂದಿಸಿದ ಆರೋಪದ ಮೇಲೆ ಹಿಂದೂ ಸಂಘಟನೆ ಮುಖಂಡ ಪುನೀತ ಕೆರೆಹಳ್ಳಿ (Puneeth Kerehalli) ಅವರನ್ನು ಪೊಲೀಸರು ಬಂಧಿಸಿದ್ದಾರೆ. ಪುನೀತ ಕೆರೆಹಳ್ಳಿ ಸಾಮಾಜಿಕ ಜಾಲತಾಣದಲ್ಲಿ ವೀಡಿಯೊ ಪೋಸ್ಟ್ ಮಾಡಿ ಸಚಿವ ಜಮೀರ್ ಅಹ್ಮದ್ ಅವರನ್ನು ಟೀಕಿಸಿದ್ದರು. ಧರ್ಮ ಧರ್ಮಗಳ ನಡುವೆ ಸಂಘರ್ಷ ಸೃಷ್ಟಿಸುವ ಹೇಳಿಕೆ ನೀಡಿದ್ದಾರೆ. ಅವಾಚ್ಯ … Continued

ಕುಮಾರಸ್ವಾಮಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ; ಸಚಿವ ಜಮೀರ್ ಅಹ್ಮದ್ ವಿರುದ್ಧ ದೂರು ದಾಖಲು

ಬೆಂಗಳೂರು : ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ (HD Kumaraswamy) ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ (Zameer Ahmed) ವಿರುದ್ಧ ಎಫ್ ಐಆರ್ (FIR) ದಾಖಲಾಗಿದೆ ಎಂದು ವರದಿಯಾಗಿದೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಪ್ರಚಾರದ ವೇಳೆ ಹೆಚ್.ಡಿ.ಕುಮಾರಸ್ವಾಮಿ ಅವರ ವಿರುದ್ಧ ನೀಡಿದ್ದ ಹೇಳಿಕೆ ಸಂಬಂಧಿಸಿದಂತೆ ಸಚಿವ ಜಮೀರ್ … Continued

ಎಚ್‌.ಡಿ. ಕುಮಾರಸ್ವಾಮಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ; ಕ್ಷಮೆ ಕೋರಿದ ಸಚಿವ ಜಮೀರ್‌ ಅಹ್ಮದ್‌

ಮೈಸೂರು: ಚನ್ನಪಟ್ಟಣ ಚುನಾವಣೆಯ ಪ್ರಚಾರದ ವೇಳೆ ಕೇಂದ್ರ ಸಚಿವ ಎಚ್‌.ಡಿ ಕುಮಾರಸ್ವಾಮಿ ಅವರ ಬಗ್ಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾದ ನಂತರ ಸಚಿವ ಜಮೀರ್‌ ಅಹ್ಮದ್‌ (Zameer ahmed) ಕ್ಷಮೆಯಾಚನೆ ಮಾಡಿದ್ದಾರೆ. ನನ್ನ ಮಾತಿನಿಂದ ಜೆಡಿಎಸ್ ಕಾರ್ಯಕರ್ತರಿಗೆ ನೋವಾಗಿದ್ದರೆ ಕ್ಷಮೆ ಕೋರುತ್ತೇನೆ ಎಂದು ಹೇಳಿದ್ದಾರೆ. ನಾನು ಮೊದಲಿನಿಂದಲೂ ಕುಮಾರಸ್ವಾಮಿ ಅವರನ್ನು ಕರಿಯಣ್ಣ … Continued

ವೀಡಿಯೊ..| ಚನ್ನಪಟ್ಟಣ ಚುನಾವಣೆ : ಕುಮಾರಸ್ವಾಮಿಗೆ “ಕಾಲಾ ಕುಮಾರಸ್ವಾಮಿ” ಎಂದು ಕರೆದ ಸಚಿವ ಜಮೀರ್​ ಅಹ್ಮದ್‌ ; ಭುಗಿಲೆದ್ದ ವಿವಾದ

ರಾಮನಗರ: ಕೇಂದ್ರ ಸಚಿವ ಮತ್ತು ಜೆಡಿಎಸ್ ನಾಯಕ ಎಚ್‌.ಡಿ. ಕುಮಾರಸ್ವಾಮಿ ವಿರುದ್ಧ ಸಚಿವ ಬಿಝಡ್ ಜಮೀರ್ ಅಹ್ಮದ್ ಖಾನ್ ಅವರು ಹೇಳಿಕೆ ನೀಡಿದ ನಂತರ ರಾಜಕೀಯ ವಿವಾದ ಭುಗಿಲೆದ್ದಿದೆ. ಸಿಪಿ ಯೋಗೇಶ್ವರ ಹಾಗೂ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆಯಿಂದಾಗಿ ಹೈವೊಲ್ಜೇಜ್ ಕಣವಾಗಿರುವ ಚನ್ನಪಟ್ಟಣ ಕ್ಷೇತ್ರದಲ್ಲಿ ಪ್ರಚಾರದ ವೇಳೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಯೋಗೇಶ್ವರ ಅವರ ಪರವಾಗಿ ಮತಯಾಚಿಸುವಾಗ ವಸತಿ … Continued

ಸಚಿವ ಜಮೀರ್ ಅಹ್ಮದ್‌ ಗೆ ಕಾನೂನು ಸಂಕಷ್ಟ ; ಅಗತ್ಯ ಕ್ರಮಕ್ಕೆ ರಾಜ್ಯಪಾಲರ ಸೂಚನೆ

ಬೆಂಗಳೂರು: ನ್ಯಾಯಾಂಗ ನಿಂದನೆ ಆರೋಪದ ಹಿನ್ನೆಲೆಯಲ್ಲಿ ಸಚಿವ ಜಮೀರ್ ಅಹಮದ್ ಖಾನ್ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳಲು ರಾಜ್ಯಪಾಲ ಥಾವರಚಂದ ಗೆಹ್ಲೋಟ್ ಅವರು ಅಡ್ವೊಕೇಟ್ ಜನರಲ್​ಗೆ ಸೂಚನೆ ನೀಡಿದ್ದಾರೆ ಎಂದು ವರದಿಯಾಗಿದೆ. ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದ ಸಾಮಾಜಿಕ ಕಾರ್ಯಕರ್ತ ಹಾಗೂ ವಕೀಲರಾದ ಟಿ.ಜೆ. ಅಬ್ರಹಾಂ ಅವರು, ವಸತಿ ಸಚಿವ ಜಮೀರ್‌ ಅಹಮದ್ ಖಾನ್‌ ಮುಡಾ ಪ್ರಕರಣ … Continued

ಫೆಬ್ರವರಿ 2ರಿಂದ ಮೂರು ದಿನ ನಡೆಯಲಿದೆ ಹಂಪಿ ಉತ್ಸವ ; ಸಚಿವ ಜಮೀರ್ ಅಹಮದ್

ಬೆಂಗಳೂರು: ವಿಶ್ವ ವಿಖ್ಯಾತ ಹಂಪಿ ಉತ್ಸವ ಫೆಬ್ರವರಿ 2 ರಿಂದ ಆರಂಭವಾಗಲಿದ್ದು, 3 ದಿನಗಳ ಕಾಲ ನಡೆಸಲು ತೀರ್ಮಾನಿಸಲಾಗಿದೆ ಎಂದು ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಮಂಗಳವಾರ ಹೇಳಿದ್ದಾರೆ. ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆಬ್ರುವರಿ 2ರಿಂದ 3 ದಿನಗಳ ಕಾಲ ಹಂಪಿ ಉತ್ಸವ … Continued

ಮುಸ್ಲಿಂ ಸ್ಪೀಕರಿಗೆ ಬಿಜೆಪಿಯ ದೊಡ್ಡ ದೊಡ್ಡ ನಾಯಕರೂ ನಮಸ್ಕರಿಸ್ತಾರೆ, ಇದನ್ನು ಕಾಂಗ್ರೆಸ್‌ ಮಾಡಿದೆ : ಸಚಿವ ಜಮೀರ್ ಅಹಮ್ಮದ್‌ ವಿವಾದಾತ್ಮಕ ಹೇಳಿಕೆ

ಬೆಂಗಳೂರು: ಈಗ ಬಿಜೆಪಿಯ ದೊಡ್ಡ ದೊಡ್ಡ ನಾಯಕರು ಮುಸ್ಲಿಂ ಸ್ಪೀಕರ್ ಯು.ಟಿ. ಖಾದರ್‌ ಅವರಿಗೆ ಕೈಮುಗಿದು ನಮಸ್ಕರಿಸಬೇಕಾಗಿದೆ ಎಂದು ಹೇಳುವ ಮೂಲಕ ಸಚಿವ ಜಮೀರ್ ಅಹ್ಮದ್ ಖಾನ್ ವಿವಾದ ಸೃಷ್ಟಿಸಿದ್ದಾರೆ. ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಭರ್ಜರಿ ಪ್ರಚಾರ ಮಾಡುತ್ತಿರುವ ಜಮೀರ್ ಅಹಮ್ಮದ್ ಖಾನ್, “ಇಂದು ಬಿಜೆಪಿಯವರು ಎದ್ದು ನಿಂತು ನಮ್ಮ ಯುಟಿ ಖಾದರ್ … Continued