ಟಿ20 ವಿಶ್ವಕಪ್ ; ಜಿಂಬಾಬ್ವೆ ವಿರುದ್ಧ ಭರ್ಜರಿಯಾಗಿ ಗೆದ್ದ ನಂತರ ಈಗ ಭಾರತದ ಸೆಮಿಫೈನಲ್ ಪ್ರವೇಶದ ಲೆಕ್ಕಾಚಾರ ಏನು..?

ದಕ್ಷಿಣ ಆಫ್ರಿಕಾ ವಿರುದ್ಧದ ಸೋಲಿನಿಂದ ಕಂಗೆಟ್ಟಿದ್ದ ಸೂರ್ಯಕುಮಾರ ಯಾದವ್ ನಾಯಕತ್ವದ ಭಾರತ ತಂಡವು ಜಿಂಬಾಬ್ವೆ ವಿರುದ್ಧ 72 ರನ್‌ಗಳ ಭರ್ಜರಿ ಜಯ ದಾಖಲಿಸುವ ಮೂಲಕ ಫಾರ್ಮ್‌ಗೆ ಮರಳಿದೆ. ಈ ಗೆಲುವಿನೊಂದಿಗೆ ಭಾರತದ ಸೆಮಿಫೈನಲ್ ಪ್ರವೇಶಿಸುವ ಆಸೆ ಮತ್ತೆ ಚಿಗುರಿದೆ. ಜಿಂಬಾವ್ವೆ ವಿರುದ್ಧ ಮೊದಲು ಬ್ಯಾಟ್ ಮಾಡಿದ ಭಾರತದ ತಂಡವು ಅಭಿಷೇಕ ಶರ್ಮಾ (55) ಮತ್ತು ಹಾರ್ದಿಕ್ … Continued

ಟಿ20 ವಿಶ್ವಕಪ್‌ : ಇಂದಿನ ಪಂದ್ಯದಲ್ಲಿ ಭಾರತದ ಭವಿಷ್ಯ ನಿರ್ಧಾರ : ಸೆಮಿಫೈನಲ್ ಪ್ರವೇಶಕ್ಕೆ ಇರುವ 3 ಪ್ರಮುಖ ಹಾದಿಗಳು…

2026ರ ಟಿ20 ವಿಶ್ವಕಪ್‌ನ ಸೆಮಿಫೈನಲ್ ಪ್ರವೇಶಿಸಲು ಸೂರ್ಯಕುಮಾರ ಯಾದವ್ ನೇತೃತ್ವದ ಭಾರತ ತಂಡಕ್ಕೆ ಇಂದು ಗುರುವಾರ (ಫೆ.೨೬) ಅತ್ಯಂತ ನಿರ್ಣಾಯಕ ದಿನವಾಗಿದೆ. ಸೂಪರ್ 8 ಹಂತದ ಮೊದಲ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 76 ರನ್‌ಗಳ ಸೋಲು ಅನುಭವಿಸಿರುವುದು ತಂಡವನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಗುರುವಾರ ನಡೆಯಲಿರುವ ದಕ್ಷಿಣ ಆಫ್ರಿಕಾ ಹಾಗೂ ವೆಸ್ಟ್ ಇಂಡೀಸ್ ಮತ್ತು ಭಾರತ … Continued

ಟಿ20 ವಿಶ್ವಕಪ್ : ತುರ್ತು ಕಾರಣಕ್ಕೆ ಮನೆಗೆ ತೆರಳಿದ ಬ್ಯಾಟರ್‌ ರಿಂಕು ಸಿಂಗ್‌ ; ಜಿಂಬಾವ್ವೆ ವಿರುದ್ಧ ಆಡುವುದು ಅನುಮಾನ

ನವದೆಹಲಿ : ಭಾರತ ತಂಡದ ಸ್ಟಾರ್ ಬ್ಯಾಟರ್ ರಿಂಕು ಸಿಂಗ್ ಅವರು ಕುಟುಂಬದಲ್ಲಿ ಎದುರಾಗಿರುವ ತುರ್ತು ಪರಿಸ್ಥಿತಿಯಿಂದಾಗಿ ಟಿ20 ವಿಶ್ವಕಪ್ ತಂಡವನ್ನು ಅರ್ಧದಲ್ಲೇ ಬಿಟ್ಟು ಮನೆಗೆ ಮರಳಿದ್ದಾರೆ. ಫೆಬ್ರವರಿ 23ರಂದು ತಂಡದೊಂದಿಗೆ ಚೆನ್ನೈಗೆ ಪ್ರಯಾಣಿಸಿದ್ದ ರಿಂಕು, ಮಂಗಳವಾರ ಬೆಳಿಗ್ಗೆಯೇ ಅಲ್ಲಿಂದ ಹೊರಟಿದ್ದಾರೆ. ಫೆಬ್ರವರಿ 26ರಂದು ಜಿಂಬಾಬ್ವೆ ವಿರುದ್ಧ ನಡೆಯಲಿರುವ ಪಂದ್ಯದಲ್ಲಿ ರಿಂಕು ಸಿಂಗ್ ಕಣಕ್ಕಿಳಿಯುವುದು ಅನುಮಾನ … Continued

ಟಿ20 ವಿಶ್ವಕಪ್ | ಜಿಂಬಾಬ್ವೆ ವಿರುದ್ಧ ವಿಂಡೀಸ್‌ಗೆ ಭರ್ಜರಿ ಜಯ ; ಭಾರತದ ‘ಸೆಮಿಫೈನಲ್‌’ ಹಾದಿ ಕಠಿಣ : ಆದ್ರೂ ಇದೆ ಛಾನ್ಸ್ ; ಲೆಕ್ಕಾಚಾರವೇನು ?

ಮುಂಬೈ: ಟಿ20 ವಿಶ್ವಕಪ್‌ನ ಸೂಪರ್-8 ಹಂತದಲ್ಲಿ ವೆಸ್ಟ್ ಇಂಡೀಸ್ ತಂಡವು ಜಿಂಬಾಬ್ವೆ ವಿರುದ್ಧ ದಾಖಲಿಸಿದ 107 ರನ್‌ಗಳ ಬೃಹತ್ ಗೆಲುವು, ಟೀಮ್ ಇಂಡಿಯಾದ ಸೆಮಿಫೈನಲ್ ಪ್ರವೇಶಿಸುವ ಹಾದು ಮತ್ತಷ್ಟು ದುರ್ಗಮವಾಗಿದೆ. ಸೋಮವಾರ ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡವು ಅಬ್ಬರಿಸುವ ಮೂಲಕ ಗ್ರೂಪ್-1ರ ಪಾಯಿಂಟ್ ಪಟ್ಟಿಯಲ್ಲಿ ದಕ್ಷಿಣ ಆಫ್ರಿಕಾ ಹಿಂದಿಕ್ಕಿ  ಅಗ್ರ … Continued

ಟಿ20 ವಿಶ್ವಕಪ್ 2026 : ಸೂಪರ್ 8ರ ಪಂದ್ಯಗಳ ವೇಳಾಪಟ್ಟಿಯ ವಿವರ

ಕೊಲಂಬೊ: ಬುಧವಾರ ಕೊಲಂಬೊದಲ್ಲಿ ನಡೆದ ತನ್ನ ಕೊನೆಯ ಗ್ರೂಪ್ ಎ ಪಂದ್ಯದಲ್ಲಿ ಪಾಕಿಸ್ತಾನ ತಂಡವು ನಮೀಬಿಯಾವನ್ನು ಸೋಲಿಸಿದ ನಂತರ ಟಿ20 ವಿಶ್ವಕಪ್ ಸೂಪರ್ 8 ಹಂತ ಪ್ರವೇಶಿಸಿದ ತಂಡಗಳು ನಿರ್ಧಾರವಾಗಿದೆ. ಗ್ರೂಪ್ ಎ ಯಿಂದ,  ಹಾಲಿ ಚಾಂಪಿಯನ್ ಭಾರತ ಮತ್ತು ಪಾಕಿಸ್ತಾನ ಸೂಪರ್‌ 8ರ ಹಂತ ಪ್ರವೇಶಿವೆ. ಗ್ರೂಪ್ ಬಿ ಯಿಂದ ಶ್ರೀಲಂಕಾ ಮತ್ತು ಜಿಂಬಾಬ್ವೆ … Continued

2026ರ ಟಿ20 ವಿಶ್ವಕಪ್ ಟೂರ್ನಿಯಿಂದ 2021ರ ಚಾಂಪಿಯನ್ಸ್ ಆಸ್ಟ್ರೇಲಿಯಾ ಹೊರಕ್ಕೆ….!

ಕೊಲಂಬೊ : ಶ್ರೀಲಂಕಾದ ಕ್ಯಾಂಡಿಯ ಪಲ್ಲೆಕೆಲೆ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಮಂಗಳವಾರ ನಡೆಯಬೇಕಿದ್ದ ಐರ್ಲೆಂಡ್ ಮತ್ತು ಜಿಂಬಾಬ್ವೆ ನಡುವಿನ ಪಂದ್ಯವು ಮಳೆಯಿಂದಾಗಿ ರದ್ದಾದ ಕಾರಣ, 2021ರ ಚಾಂಪಿಯನ್ಸ್ ಆಸ್ಟ್ರೇಲಿಯಾ ತಂಡವು 2026ರ ಟಿ20 ವಿಶ್ವಕಪ್‌ನಿಂದ ಹೊರಬಿದ್ದಿದೆ. ಈ ಪಂದ್ಯ ರದ್ದಾದ ಕಾರಣ ಜಿಂಬಾಬ್ವೆ ತಂಡವು ಗುಂಪು ಹಂತದಲ್ಲಿ ಒಟ್ಟು ಐದು ಅಂಕಗಳನ್ನು ಪಡೆಯಿತು. ಈ ಅಂಕವನ್ನು … Continued

5 ದಿನದಲ್ಲಿ 5,000 ಕಿ.ಮೀ ದೂರ ದಾಖಲೆಯ ಹಾರಾಟ…! ಭಾರತದಿಂದ ಆಫ್ರಿಕಾ ತಲುಪಿದ ಪುಟ್ಟ ಅಮುರ್ ಫಾಲ್ಕನ್‌ ಪಕ್ಷಿಗಳು..!!

ನವದೆಹಲಿ : ವಿಶ್ವದ ಅತ್ಯಂತ ಸುದೀರ್ಘ ವಲಸೆ ಹಕ್ಕಿ ಎಂಬ ಖ್ಯಾತಿಯ ‘ಅಮೂರ್ ಫಾಲ್ಕನ್’ (Amur Falcon) ಪಕ್ಷಿಗಳು ಇದೀಗ ಮತ್ತೆ ಸುದ್ದಿಯಲ್ಲಿವೆ. ಮಣಿಪುರದಲ್ಲಿ ಸ್ಯಾಟಲೈಟ್ ಟ್ಯಾಗ್ ಅಳವಡಿಸಲಾಗಿದ್ದ ಮೂರು ಪುಟ್ಟ ‘ಅಮೂರ್ ಫಾಲ್ಕನ್’ ಹಕ್ಕಿಗಳು ಸಾವಿರಾರು ಕಿಲೋಮೀಟರ್ ಕ್ರಮಿಸಿ ಆಫ್ರಿಕಾ ಖಂಡವನ್ನು ತಲುಪುವ ಮೂಲಕ ವಿಜ್ಞಾನಿಗಳನ್ನು ಬೆರಗುಗೊಳಿಸಿವೆ. ಕ್ರಿಸ್‌ಮಸ್ ಸಂಭ್ರಮದ ಹೊತ್ತಲ್ಲೇ, ‘ಅಪಾಪಾಂಗ್’ ಎಂಬ … Continued

20 ಓವರ್‌ಗಳಲ್ಲಿ 344 ರನ್‌ ಗಳು : T20 ಪಂದ್ಯದಲ್ಲಿ ಅತಿ ಹೆಚ್ಚು ರನ್‌ ಗಳಿಸಿ ಹೊಸ ಇತಿಹಾಸ ಬರೆದ ಜಿಂಬಾಬ್ವೆ…!

ನೈರೋಬಿ: ಬುಧವಾರ ನಡೆದ T20 ವಿಶ್ವಕಪ್‌ನ ಉಪ ಪ್ರಾದೇಶಿಕ ಆಫ್ರಿಕಾ B ಗುಂಪಿನ ಅರ್ಹತಾ ಪಂದ್ಯದಲ್ಲಿ ಗ್ಯಾಂಬಿಯಾ ವಿರುದ್ಧ 4 ವಿಕೆಟ್‌ಗೆ 344 ರನ್ ಗಳಿಸುವ ಮೂಲಕ ಜಿಂಬಾಬ್ವೆ T20I ಇತಿಹಾಸದಲ್ಲಿ ಅತ್ಯಧಿಕ ಮೊತ್ತ ಗಳಿಸಿದ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಯಿತು . ಇತ್ತೀಚಿನ ವರ್ಷಗಳಲ್ಲಿ ಐಪಿಎಲ್‌ನಲ್ಲಿ ಪಂಜಾಬ್ ಕಿಂಗ್ಸ್‌ಗಾಗಿ ಆಡುವ ಜಿಂಬಾಬ್ವೆ ತಂಡದ ನಾಯಕ … Continued

ಜನರ ಹಸಿವು ನೀಗಿಸಲು 200 ಆನೆಗಳ ಹತ್ಯೆಗೆ ಮುಂದಾದ ಜಿಂಬಾಬ್ವೆ…!

ನಾಲ್ಕು ದಶಕಗಳ ನಂತರ ಕಾಣಿಸಿಕೊಂಡ ಭೀಕರ ಬರಗಾಲದ ನಂತರ ತೀವ್ರ ಹಸಿವಿನಿಂದ ಬಳಲುತ್ತಿರುವ ಸಮುದಾಯಗಳಿಗೆ ಆಹಾರವನ್ನು ನೀಡಲು ಜಿಂಬಾಬ್ವೆ ತನ್ನ ದೇಶದ 200 ಆನೆಗಳನ್ನು ಸಾಯಿಸಲು ಯೋಜಿಸಿದೆ ಎಂದು ವನ್ಯಜೀವಿ ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಎಲ್ ನಿನೊ-ಪ್ರೇರಿತ ಭೀಕರ ಬರಗಾಲವು ಆಫ್ರಿಕಾದ ದಕ್ಷಿಣದ ದೇಶಗಳ ಬೆಳೆಗಳನ್ನು ಸಂಪೂರ್ಣವಾಗಿ ಹಾನಿಗೊಳಿಸಿದೆ ಮತ್ತು ಈ ಪ್ರದೇಶದಾದ್ಯಂತ ಆಹಾರದ ಕೊರತೆಯನ್ನು … Continued

ಜಿಂಬಾಬ್ವೆ T20 ಸರಣಿಗೆ ಭಾರತದ ತಂಡ ಪ್ರಕಟ ; ಗಿಲ್ ಗೆ ನಾಯಕತ್ವ, ಹಿರಿಯರಿಗೆ ವಿಶ್ರಾಂತಿ, ಯುವ ಆಟಗಾರರಿಗೆ ಮಣೆ

ನವದೆಹಲಿ: ಜುಲೈ 6ರಿಂದ ಮತ್ತು 14 ರ ವರೆಗೆ ನಡೆಯಲಿರುವ ಜಿಂಬಾಬ್ವೆ ವಿರುದ್ಧದ 5 ಪಂದ್ಯಗಳ T20 ಸರಣಿಗೆ ಭಾರತದ ತಂಡ ಪ್ರಕಟಿಸಲಾಗಿದ್ದು, ಯುವ ಆಟಗಾರರಿಗೆ ತಂಡದಲ್ಲಿ ಅವಕಾಶ ನೀಡಲಾಗಿದೆ. ತಂಡದ ನಾಯಕನಾಗಿ ಶುಭಮನ್ ಗಿಲ್ ಅವರನ್ನು ಆಯ್ಕೆ ಮಾಡಲಾಗಿದೆ. ಅಲ್ಲದೆ, ಯುವ ಆಟಗಾರರಾದ ರಿಯಾನ್ ಪರಾಗ್, ಅಭಿಷೇಕ್ ಶರ್ಮಾ ಮತ್ತು ನಿತೀಶ್ ರೆಡ್ಡಿ ಅವರು … Continued