ಬೆಳಗಾವಿ ಮೃಗಾಲಯದಲ್ಲಿದ್ದ ಸಿಂಹಿಣಿ ಸಾವು
ಬೆಳಗಾವಿ: ಭೂತರಾಮನಹಟ್ಟಿ ಕಿತ್ತೂರ ರಾಣಿ ಚನ್ನಮ್ಮ ಮೃಗಾಲಯದಲ್ಲಿದ್ದ ನಿರುಪಮಾ ಎಂ ಸಿಂಹಿಣಿ ಅನಾರೋಗ್ಯದಿಂದ ಮೃತಪಟ್ಟಿದೆ. 15 ವರ್ಷದ ನಿರುಪಮಾ ಎಂಬ ಹೆಸರಿನ ಸಿಂಹಿಣಿ ಗುರುವಾರ ವೃದ್ಧಾಪ್ಯ ಹಾಗೂ ಬಹುಅಂಗಾಂಗಗಳ ವೈಫಲ್ಯದಿಂದ ಮೃತಪಟ್ಟಿದೆ. ನಿರುಪಮಾ ಸಿಂಹವನ್ನು 15 ದಿನಗಳಿಂದ ವನ್ಯಜೀವಿ ವೈದ್ಯರ ಸಲಹೆಯಂತೆ ಉಪಚರಿಸಲಾಗುತ್ತಿತ್ತು, ಆದರೆ ಚಿಕಿತ್ಸೆ ಫಲ ನೀಡಲಿಲ್ಲ. ಇದನ್ನು ಬೆಂಗಳೂರಿನ ಬನ್ನೇರುಘಟ್ಟ ಮೃಗಾಲಯದಿಂದ ನಾಲ್ಕು … Continued