ಕ್ಷೇತ್ರಗಳ ಪುನರ್ ವಿಂಗಡಣೆ ಮಾನದಂಡಗಳ ಪರಿಷ್ಕರಣೆ: ಬೊಮ್ಮಾಯಿ

ಬೆಂಗಳೂರು- ಜಿಲ್ಲಾ ಪಂಚಾಯತ ಮತ್ತು ತಾಲ್ಲೂಕು ಪಂಚಾಯತ ಕ್ಷೇತ್ರ ವಿಂಗಡಣೆ ವೈಜ್ಞಾನಿಕವಾಗಿ ನಡೆದಿಲ್ಲ.  ಹೀಗಾಗಿ  ಕ್ಷೇತ್ರಗಳ  ವಿಂಗಡಣೆಗೆ ಹೊಸ ಮಾರ್ಗಸೂಚಿಗಳನ್ನು ರೂಪಿಸಲು ಗುರುವಾರ ಬೆಂಗಳೂರಿನಲ್ಲಿ ಸರ್ವ ಪಕ್ಷಗಳ ಮುಖಂಡರ ಸಭೆ ನಡೆಸುವುದಾಗಿ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ವಿಧಾನಸಭೆಯಲ್ಲಿ ಸೋಮವಾರ ಶೂನ್ಯ ವೇಳೆಯಲ್ಲಿ ಬಿಜೆಪಿಯ ಸುನೀಲ್‌ಕುಮಾರ್ ಈ  … Continued