ಕಾಲುವೆಗೆ ಉರುಳಿದ ಕಾರು: ಇಬ್ಬರ ಸಾವು, ಒಬ್ಬ ಪಾರು

ಅಥಣಿ : ಬೆಳಗಾವಿಯ ಜಿಲ್ಲೆಯ ಅಥಣಿ ತಾಲೂಕಿ ರಡ್ಡೇರಹಟ್ಟಿ ಗ್ರಾಮದ ಕರಿಮಸೂತಿ ಲಿಫ್ಟ್ ನೀರಾವರಿ ಕಾಲುವೆಗೆ ಮೂವರು ಪ್ರಯಾಣಿಸಿದ್ದ ಕಾರು ಉರುಳಿ ಬಿದ್ದ ಘಟನೆ ಶುಕ್ರವಾರ ನಡೆದ ಬಗ್ಗೆ ವರದಿಯಾಗಿದೆ.
ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದು ಒಬ್ಬ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ನೀರಿನಲ್ಲಿ ಮುಳುಗಿದ ಕಾರನ್ನು ಅಗ್ನಿಶಾಮಕ ದಳ ಮತ್ತು ಪೊಲೀಸರು ಹೊರ ತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. ಮೃತರನ್ನು ರಡ್ಡೇರಹಟ್ಟಿ ಗ್ರಾಮದ ಸುರೇಶ ತುಕಾರಾಂ ಪೂಜಾರಿ (28)ಮತ್ತು ಮಹಾದೇವ ಶ್ರೀಶೈಲ ಚಿಗರಿ(24) ೆಂದು ಗುರುತಿಸಲಾಗಿದೆ. ಶ್ರೀಕಾಂತ ನಾಗಪ್ಪ ನಡುವಿನಮನಿ (25) ಅವರು ಪಾರಾಗಿದ್ದಾರೆ.

5 / 5. 2

ಶೇರ್ ಮಾಡಿ :
ಪ್ರಮುಖ ಸುದ್ದಿ :-   ತಾಳಿ ಕಟ್ಟುವ ವೇಳೆ ಮದುವೆಗೆ ನಿರಾಕರಿಸಿದ ವಧು : ಮಂಟಪದಲ್ಲೇ ಮುರಿದು ಬಿತ್ತು ಮದುವೆ…!

ನಿಮ್ಮ ಕಾಮೆಂಟ್ ಬರೆಯಿರಿ

advertisement